‘ಕೇಂದ್ರ ಸರ್ಕಾರದ ಆರ್ಥಿಕ ಮಾದರಿಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಒಂದೆಡೆ, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಮೇಲಿನ ತೆರಿಗೆಗಳನ್ನು ಹೆಚ್ಚಿಸುತ್ತಿದೆ. ಮತ್ತೊಂದೆಡೆ, ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸಲಾದ ಸ್ವತ್ತುಗಳ ಮಾರಾಟ ಮಾಡುವುದನ್ನು ಎದುರುನೋಡುತ್ತಿದೆ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ರಾಜೀವ್ ಶುಕ್ಲಾ ಹೇಳಿದ್ದಾರೆ.