ಈ ಸಭೆಯಲ್ಲಿ ಎನ್ಸಿಪಿ ನಾಯಕ ಶರದ್ ಪವಾರ್, ರಾಜ್ಯಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ, ಡಿಎಂಕೆ ನಾಯಕ ಟಿ.ಆರ್. ಬಾಲು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಅಪ್ನಾ ದಳದ ಅನುಪ್ರಿಯಾ ಪಟೇಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.