‘ಕೋವಿಡ್ ಪ್ರಕರಣಗಳು ಉಲ್ಬಣಗೊಳ್ಳುವ ಸಾಧ್ಯತೆಯನ್ನು ತಡೆಗಟ್ಟಲು ಹಬ್ಬದ ಋತುವಿನಲ್ಲಿ ಕಾರ್ಯತಂತ್ರ ರೂಪಿಸಲಾಗಿದೆ. ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕೆ ಮತ್ತು ಕೋವಿಡ್ ನಿಯಮ ಅನುಸರಣೆ ಎನ್ನುವ ಐದು ಕಾರ್ಯತಂತ್ರಗಳಿಗೆ ಆದ್ಯತೆ ನೀಡಬೇಕಾಗಿದೆ. ಅರ್ಹರಿಗೆ ತಪ್ಪದೇ ಎರಡನೇ ಡೋಸ್ ಲಸಿಕೆ ನೀಡಬೇಕು’ ಎಂದು ಅವರು ಸೂಚಿಸಿದ್ದಾರೆ.