‘ಕೃಷಿಯಲ್ಲಿ ವೈವಿಧ್ಯ ತರಲು, ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು ಮತ್ತು ಎಂಎಸ್ಪಿ ವ್ಯವಸ್ಥೆಯನ್ನು ಬಲಪ
ಡಿಸುವ ಬಗ್ಗೆ ಈ ಸಮಿತಿಯು ಅಧ್ಯಯನ ನಡೆಸಲಿದೆ. ರೈತರ ಪ್ರತಿನಿಧಿಗಳು, ರಾಜ್ಯ ಸರ್ಕಾರದ ಪ್ರತಿನಿಧಿಗಳು ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳೂ ಈ ಸಮಿತಿಯಲ್ಲಿ ಇದ್ದಾರೆ’ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಮಾಹಿತಿ ನೀಡಿದ್ದಾರೆ.