ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, 'ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ. ಈ ಕಷ್ಟದ ಪರಿಸ್ಥಿತಿಯಲ್ಲಿ ನಾನು ಎಲ್ಲ ಪಕ್ಷಗಳ ಸಹಕಾರಕ್ಕಾಗಿ ಮನವಿ ಮಾಡುತ್ತೇನೆ. ಭಾರತ-ಚೀನಾ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಮಂಗಳವಾರ ಉಭಯ ಸದನಗಳ ನಾಯಕರ ಸಭೆ ನಡೆಯಲಿದೆ' ಎಂದು ಜೋಶಿ ಮಾಹಿತಿ ನೀಡಿದ್ದಾರೆ.