‘ಅನರ್ಹ ಫಲಾನುಭವಿಗಳ ಪೈಕಿ ಗರಿಷ್ಠ ಸಂಖ್ಯೆಯ ರೈತರು ಪಂಜಾಬ್, ಅಸ್ಸಾಂ, ಮಹಾರಾಷ್ಟ್ರ, ಗುಜರಾತ್ ಹಾಗೂ ಉತ್ತರಪ್ರದೇಶ ರಾಜ್ಯಗಳಿಗೆ ಸೇರಿದವರಾಗಿದ್ದಾರೆ ಎಂಬುದು ಸಚಿವಾಲಯ ಒದಗಿಸಿದ ಮಾಹಿತಿಯಿಂದ ತಿಳಿಯುತ್ತದೆ. ಅನರ್ಹ ಫಲಾನುಭವಿಗಳಿಗೆ ಪಾವತಿಯಾದ ಮೊತ್ತವನ್ನು ವಸೂಲಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂಬುದು ಮಾಧ್ಯಮಗಳ ವರದಿಯಿಂದ ತಿಳಿದು ಬಂದಿದೆ’ ಎಂದು ಅರ್ಜಿದಾರ ನಾಯಕ ಹೇಳಿದ್ದಾರೆ.