<p><strong>ಬಾಗ್ಪತ್ (ಉತ್ತರ ಪ್ರದೇಶ):</strong> ಬಾಗ್ಪತ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರಿ ಉದ್ಯೋಗಿಯೊಬ್ಬರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.</p>.<p>ಮೃತನನ್ನು ಶ್ರೀನಿವಾಸ್ ಪಾಲ್ ಎಂದು ಗುರುತಿಸಲಾಗಿದೆ. ಮೀರತ್ ನಗರದ ನಿವಾಸಿಯಾಗಿದ್ದ ಶ್ರೀನಿವಾಸ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಡ್ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. </p>.<p>ಮಥುರಾದ ರಾಯ ಪ್ರದೇಶದ ಕಾಲುವೆಯಿಂದ ಶ್ರೀನಿವಾಸ್ ಮೃತ ದೇಹವನ್ನು ತೆಗೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.</p>.<p>ಕಳೆದ ಡಿಸೆಂಬರ್ 30ರಂದು ಶ್ರೀನಿವಾಸ್ ಪಾಲ್ ಕಾಣೆಯಾಗಿದ್ದರು. ಈ ಬಗ್ಗೆ ಅವರ ಮಗ ಇಶಾಂಕ್ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.</p>.<p>ಮರಣೋತ್ತರ ಪರೀಕ್ಷೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಮೃತದೇಹವನ್ನು ಶ್ರೀನಿವಾಸ್ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ </p>.<p>ಇದನ್ನು ಓದಿ: <a href="https://www.prajavani.net/india-news/india-sends-invitation-to-pakistan-chinese-and-other-foreign-ministers-of-sco-countries-for-high-1009826.html" itemprop="url">ಶಾಂಘೈ ಸಹಕಾರ ಸಂಸ್ಥೆಯ ಸಭೆಗೆ ಪಾಕ್, ಚೀನಾಗೆ ಆಹ್ವಾನ ನೀಡಿದ ಭಾರತ </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಾಗ್ಪತ್ (ಉತ್ತರ ಪ್ರದೇಶ):</strong> ಬಾಗ್ಪತ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರಿ ಉದ್ಯೋಗಿಯೊಬ್ಬರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ.</p>.<p>ಮೃತನನ್ನು ಶ್ರೀನಿವಾಸ್ ಪಾಲ್ ಎಂದು ಗುರುತಿಸಲಾಗಿದೆ. ಮೀರತ್ ನಗರದ ನಿವಾಸಿಯಾಗಿದ್ದ ಶ್ರೀನಿವಾಸ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಡ್ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. </p>.<p>ಮಥುರಾದ ರಾಯ ಪ್ರದೇಶದ ಕಾಲುವೆಯಿಂದ ಶ್ರೀನಿವಾಸ್ ಮೃತ ದೇಹವನ್ನು ತೆಗೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.</p>.<p>ಕಳೆದ ಡಿಸೆಂಬರ್ 30ರಂದು ಶ್ರೀನಿವಾಸ್ ಪಾಲ್ ಕಾಣೆಯಾಗಿದ್ದರು. ಈ ಬಗ್ಗೆ ಅವರ ಮಗ ಇಶಾಂಕ್ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.</p>.<p>ಮರಣೋತ್ತರ ಪರೀಕ್ಷೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಮೃತದೇಹವನ್ನು ಶ್ರೀನಿವಾಸ್ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ </p>.<p>ಇದನ್ನು ಓದಿ: <a href="https://www.prajavani.net/india-news/india-sends-invitation-to-pakistan-chinese-and-other-foreign-ministers-of-sco-countries-for-high-1009826.html" itemprop="url">ಶಾಂಘೈ ಸಹಕಾರ ಸಂಸ್ಥೆಯ ಸಭೆಗೆ ಪಾಕ್, ಚೀನಾಗೆ ಆಹ್ವಾನ ನೀಡಿದ ಭಾರತ </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>