ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇತಿಹಾಸ ಬದಲಿಸಲ್ಲ: ಸತ್ಯ ಹೊರ ತರುತ್ತೇವೆ- ಧರ್ಮೇಂದ್ರ ಪ್ರಧಾನ್‌

Last Updated 12 ಏಪ್ರಿಲ್ 2022, 20:05 IST
ಅಕ್ಷರ ಗಾತ್ರ

ನವದೆಹಲಿ: ‘ಸರ್ಕಾರವು ಇತಿಹಾಸವನ್ನು ಬದಲಾಯಿಸುವುದಿಲ್ಲ ಅಥವಾ ಪುನರ್‌ರಚಿಸುವುದಿಲ್ಲ. ಆದರೆ ಎಲ್ಲಾ ಐತಿಹಾಸಿಕ ಸತ್ಯಗಳನ್ನು ಹೊರತರಲು ತೆರೆಮರೆಗೆ ಸರಿದ ನಾಯಕರನ್ನೂ ಸೇರಿಸುತ್ತೇವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಮಂಗಳವಾರ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಶತಮಾನಗಳಿಂದಲೂ ಲಕ್ಷಾಂತರ ಮಂದಿ ದೇಶದ ನಾಗರಿಕತೆಯನ್ನು ರಕ್ಷಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಆದರೆ, ಅದು ನಮ್ಮ ಇತಿಹಾಸದ ಭಾಗವಾಗಲಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT