ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಸಿಆರ್‌ಪಿಎಫ್‌ ಶಿಬಿರದ ಮೇಲೆ ಗ್ರೆನೇಡ್‌ ದಾಳಿ

Last Updated 11 ಡಿಸೆಂಬರ್ 2020, 5:17 IST
ಅಕ್ಷರ ಗಾತ್ರ

ಶ್ರೀನಗರ: ನಗರದ ನೂರ್‌ಭಾಗ್‌ ಪ್ರದೇಶದಲ್ಲಿರುವ ಸಿಆರ್‌ಪಿಎಫ್ ಶಿಬಿರದ ಮೇಲೆ ಉಗ್ರರು ಶುಕ್ರವಾರ ಗ್ರೆನೇಡ್‌ ದಾಳಿ ನಡೆಸಿದ್ದಾರೆ.

ಬೆಳಿಗ್ಗೆ 6.40ಕ್ಕೆ ಉಗ್ರರು ಗ್ರೆನೇಡ್‌ ಎಸೆದಿದ್ದಾರೆ. ಸಿಆರ್‌ಪಿಎಫ್‌ ಶಿಬಿರದ ಹೊರಗೆ ಗ್ರೆನೇಡ್‌ ಸ್ಪೋಟಿಸಿದೆ. ಇದರಿಂದಾಗಿ, ಯಾವುದೇ ಜೀವ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿ ನಡೆಸಿದ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆದಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT