ಶ್ರೀನಗರ: ನಗರದ ನೂರ್ಭಾಗ್ ಪ್ರದೇಶದಲ್ಲಿರುವ ಸಿಆರ್ಪಿಎಫ್ ಶಿಬಿರದ ಮೇಲೆ ಉಗ್ರರು ಶುಕ್ರವಾರ ಗ್ರೆನೇಡ್ ದಾಳಿ ನಡೆಸಿದ್ದಾರೆ.
ಬೆಳಿಗ್ಗೆ 6.40ಕ್ಕೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ. ಸಿಆರ್ಪಿಎಫ್ ಶಿಬಿರದ ಹೊರಗೆ ಗ್ರೆನೇಡ್ ಸ್ಪೋಟಿಸಿದೆ. ಇದರಿಂದಾಗಿ, ಯಾವುದೇ ಜೀವ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ನಡೆಸಿದ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆದಿದೆ ಎಂದು ತಿಳಿಸಿದ್ದಾರೆ.