ಸ್ವಲ್ಪ ಸಮಯದ ಅಂತರದಲ್ಲಿಯೇರಾಷ್ಟ್ರಪತಿ ಭವನಕ್ಕೆ ತೆರಳಿದ ಕಾಂಗ್ರೆಸ್ ಮತ್ತು ಇತರ ನಾಲ್ಕು ಪಕ್ಷಗಳು, ದೆಹಲಿ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ತನಿಖೆಯ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಿದವು. ಅದಾದ ನಂತರ ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳ ವಿರುದ್ಧ ಕಾಂಗ್ರೆಸ್ ಏಕಾಂಗಿಯಾಗಿ ಪ್ರತಿಭಟನೆ ನಡೆಸಿತು.