ದೆಹಲಿಯ ಮೆಟ್ರೊ ಹಾಗೂ ದೇಶದ ಬಹುತೇಕ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಸಿಐಎಸ್ಎಫ್ ಭದ್ರತೆ ನೀಡುತ್ತಿದೆ. ಕೋವಿಡ್–19 ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಳೆದ ಕೆಲವು ತಿಂಗಳಿಂದ ಏಕತಾ ಪ್ರತಿಮೆಯ ಸ್ಥಳಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿದ್ದು, ಸೆಪ್ಟೆಂಬರ್ 2ರಿಂದ ಪ್ರವೇಶ ಅವಕಾಶ ನೀಡುವ ಸಾಧ್ಯತೆ ಇರುವುದಾಗಿ ಎಎನ್ಐ ವರದಿ ಮಾಡಿದೆ.