ಮುಖ್ಯಮಂತ್ರಿ ಹೆಸರು ಘೋಷಣೆಯಾದ ಬಳಿಕ ಮೊದಲ ಸಲ ಮಾಧ್ಯಮದವರೊಂದಿಗೆ ಮಾತನಾಡಿದ ಭೂಪೇಂದ್ರ,ʼಮೊದಲಿಗೆ, ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ ಮತ್ತು ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ಹಾಗೆಯೇ ರಾಜ್ಯ ಬಿಜೆಪಿ ನಾಯಕರಾದ ಸಿ.ಆರ್. ಪಾಟೀಲ್ ಮತ್ತು ವಿಜಯ್ ರೂಪಾನಿ ಅವರ ತಂಡಕ್ಕೂ ಧನ್ಯವಾದ ಹೇಳುತ್ತೇನೆʼ ಎಂದು ತಿಳಿಸಿದ್ದಾರೆ.