ಗುಜರಾತ್ ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ಶುಕ್ರವಾರ ಮಾತನಾಡಿದ್ದ ಶಾ, ‘ಹಿಂಸೆಯಲ್ಲಿ ತೊಡಗಿದ್ದ ಸಮಾಜ ವಿರೋಧಿ ಶಕ್ತಿಗಳಿಗೆ 2002ರಲ್ಲಿ ನಾವು ತಕ್ಕ ಉತ್ತರ ನೀಡಿದ್ದರಿಂದ, ಆ ಬಳಿಕ ಗುಜರಾತ್ನಲ್ಲಿ ಹಿಂಸಾಚಾರದ ಪ್ರಕರಣಗಳು ನಿಂತುಹೋದವು. ಗುಜರಾತ್ನಲ್ಲಿ ಶಾಶ್ವತವಾಗಿ ಶಾಂತಿ ನೆಲೆಸಿತು’ ಎಂದು ಹೇಳಿದ್ದರು.