ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜಯ್ ರಸ್ತೋಗಿ ಮತ್ತು ವಿಕ್ರಮ್ ನಾಥ್ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ಪೀಠ, ವೈದ್ಯಕೀಯ ಕಾರಣಗಳ ಹಿನ್ನೆಲೆಯಲ್ಲಿ ತ್ಯಾಗಿಅಲಿಯಾಸ್ವಾಸೀಂ ರಿಜ್ವಿ ಅವರಿಗೆ ಜಾಮೀನು ನೀಡಿದೆ. ಇದೇ ವೇಳೆ ದ್ವೇಷ ಭಾಷಣ ಮಾಡದಂತೆ, ವಿದ್ಯುನ್ಮಾನ, ಡಿಜಿಟಲ್ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಹೇಳಿಕೆ ನೀಡದಂತೆ ನಿಬಂಧನೆ ವಿಧಿಸಿದೆ.