ಡೆಹ್ರಾಡೂನ್ (ಉತ್ತರಾಖಂಡ): ಮುಸ್ಲಿಂ ಟೋಪಿ ಧರಿಸಿರುವ ಅಟಲ್ ಬಿಹಾರಿ ವಾಜಪೇಯಿ, ಎಲ್ ಕೆ ಅಡ್ವಾಣಿ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಅವರ ಚಿತ್ರಗಳನ್ನು ಸಾಮಾಜಿಕ ಮಾಧ್ಯಮ ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್, ಅವರ ಹೆಸರಿನ ಮುಂದೆ ‘ಮೌಲಾನಾ’ ಎಂದು ಸೇರಿಸುವಂತೆ ಬಿಜೆಪಿಗೆ ಸವಾಲು ಹಾಕಿದ್ದಾರೆ.