ಹರಿಯಾಣದಲ್ಲಿ ತೆರೆದ ಪ್ರದೇಶಗಳಲ್ಲಿ ನಮಾಜ್ ಮಾಡುವುದಕ್ಕೆ ಕಳೆದ ಕೆಲವು ತಿಂಗಳುಗಳಿಂದ ಕೆಲವು ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಾ ಬಂದಿವೆ. ಈ ಸಂಘಟನೆಗಳ ಸದಸ್ಯರು ಕೆಲವೆಡೆ ನಮಾಜ್ ಮಾಡುತ್ತಿರುವಲ್ಲಿಗೆ ತೆರಳಿ ‘ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್’ ಘೋಷಣೆಗಳನ್ನು ಕೂಗಿದ್ದ ಬಗ್ಗೆಯೂ ವರದಿಯಾಗಿತ್ತು.