<p class="title"><strong>ನವದೆಹಲಿ: </strong>ಹಾಥರಸ್ನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯುಕೋರ್ಟ್ ಮೇಲುಸ್ತುವಾರಿಯಲ್ಲಿಯೇ ನಡೆಯಬೇಕು ಎಂದು ಕೋರಿ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಲಿದೆ.</p>.<p class="title">ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಮೂವರು ಸದಸ್ಯರ ಪೀಠವು ಈ ಕುರಿತ ತೀರ್ಪನ್ನು ಅಕ್ಟೋಬರ್ 15ರಂದು ಕಾಯ್ದಿರಿಸಿತ್ತು. ಉತ್ತರ ಪ್ರದೇಶದಲ್ಲಿ ನ್ಯಾಯಸಮ್ಮತವಾದ ತನಿಖೆ, ವಿಚಾರಣೆ ಸಾಧ್ಯವಿಲ್ಲ ಎಂದು ಅರ್ಜಿಗಳಲ್ಲಿ ಸಾಮಾಜಿಕ ಕಾರ್ಯಕರ್ತರು, ವಕೀಲರು ವಾದ ಮಂಡಿಸಿದ್ದರು.</p>.<p>ಕಾರ್ಯಕರ್ತೆ, ವಕೀಲರಾದ ಇಂದಿರಾ ಜೈಸಿಂಗ್ ಕೂಡಾ ಇಂಥದೇ ಆತಂಕವನ್ನು ವ್ಯಕ್ತಪಡಿಸಿದ್ದರು. ತನಿಖೆ ಪೂರ್ಣಗೊಂಡ ನಂತರದ ಪ್ರಕರಣದ ವಿಚಾರಣೆಯನ್ನು ನವದೆಹಲಿಗೆ ವರ್ಗಾಹಿಸಬೇಕು ಎಂದು ಸಂತ್ರಸ್ತೆಯ ಕುಟುಂಬದ ಪರವಾಗಿ ಹಾಜರಿದ್ದ ವಕೀಲರು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಹಾಥರಸ್ನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯುಕೋರ್ಟ್ ಮೇಲುಸ್ತುವಾರಿಯಲ್ಲಿಯೇ ನಡೆಯಬೇಕು ಎಂದು ಕೋರಿ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಲಿದೆ.</p>.<p class="title">ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಮೂವರು ಸದಸ್ಯರ ಪೀಠವು ಈ ಕುರಿತ ತೀರ್ಪನ್ನು ಅಕ್ಟೋಬರ್ 15ರಂದು ಕಾಯ್ದಿರಿಸಿತ್ತು. ಉತ್ತರ ಪ್ರದೇಶದಲ್ಲಿ ನ್ಯಾಯಸಮ್ಮತವಾದ ತನಿಖೆ, ವಿಚಾರಣೆ ಸಾಧ್ಯವಿಲ್ಲ ಎಂದು ಅರ್ಜಿಗಳಲ್ಲಿ ಸಾಮಾಜಿಕ ಕಾರ್ಯಕರ್ತರು, ವಕೀಲರು ವಾದ ಮಂಡಿಸಿದ್ದರು.</p>.<p>ಕಾರ್ಯಕರ್ತೆ, ವಕೀಲರಾದ ಇಂದಿರಾ ಜೈಸಿಂಗ್ ಕೂಡಾ ಇಂಥದೇ ಆತಂಕವನ್ನು ವ್ಯಕ್ತಪಡಿಸಿದ್ದರು. ತನಿಖೆ ಪೂರ್ಣಗೊಂಡ ನಂತರದ ಪ್ರಕರಣದ ವಿಚಾರಣೆಯನ್ನು ನವದೆಹಲಿಗೆ ವರ್ಗಾಹಿಸಬೇಕು ಎಂದು ಸಂತ್ರಸ್ತೆಯ ಕುಟುಂಬದ ಪರವಾಗಿ ಹಾಜರಿದ್ದ ವಕೀಲರು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>