‘ಸಾಮಾನ್ಯವಾಗಿ ನಮಗೆ ಸಮಯವಿರುವುದಿಲ್ಲ, ಆದರೆ ನಾನು (ಸ್ವಾಮಿಯ) ಅಂತ್ಯಕ್ರಿಯೆಯನ್ನು ನೋಡಿದೆ. ಇದು ತುಂಬಾ ಅರ್ಥಪೂರ್ಣವಾಗಿತ್ತು. ಅವರು ಅದ್ಭುತ ವ್ಯಕ್ತಿ. ಅವರು ಸಮಾಜಕ್ಕೆ ಯಾವ ರೀತಿಯ ಸೇವೆ ಸಲ್ಲಿಸಿದ್ದಾರೆ ಎನ್ನುವುದನ್ನು ಅದು ತೋರಿಸಿತು. ಕಾನೂನುಬದ್ಧವಾಗಿ, ಅವರ ವಿರುದ್ಧ ಏನೇ ಪ್ರಕರಣಗಳು ಇರಲಿ, ಅದು ಬೇರೆಯ ವಿಷಯ. ಅವರ ಕೆಲಸದ ಬಗ್ಗೆ ನಮಗೆ ಅಪಾರ ಗೌರವವಿದೆ’ ಎಂದು ನ್ಯಾಯಮೂರ್ತಿ ಶಿಂಧೆ ಹೇಳಿದರು.