ಶಾಸಕರ ವಿಲೀನದ ವಿರುದ್ಧ ಮದನ್ ದಿಲಾವರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದನ್ಯಾಯಮೂರ್ತಿ ಮಹೇಂದ್ರ ಕುಮಾರ್ ಗೋಯೆಲ್ ಅವರನ್ನೊಳಗೊಂಡ ಏಕಸದಸ್ಯ ಪೀಠ, ಈ ದೂರಿಗೆ ಸಂಬಂಧಿಸಿದಂತೆವಿಧಾನಸಭೆಯ ಸ್ಪೀಕರ್ ಅವರನ್ನು ಸಂಪರ್ಕಿಸುವಂತೆ ಮದನ್ ಅವರಿಗೆ ಸೂಚಿಸಿದೆ ಎಂದು ರಾಜಸ್ಥಾನ ವಿಧಾನಸಭೆಯ ಸ್ಪೀಕರ್ ಪರ ವಕೀಲರು ತಿಳಿಸಿದ್ದಾರೆ.