ಭಿವಂಡಿ ಪವರ್ಲೂಮ್ ಟೌನ್ನಲ್ಲಿ ಕಟ್ಟಡ ಕುಸಿತ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡ ಮುಖ್ಯ ನಾಯಮೂರ್ತಿ ದೀಪಾಂಕರ್ ದತ್ತಾ ಅವರ ನೇತೃತ್ವದ ನ್ಯಾಯಪೀಠ, ಪ್ರಕರಣದಲ್ಲಿ ಮಹಾರಾಷ್ಟ್ರ ಸರ್ಕಾರ, ಬೃಹನ್ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ, ಭಿವಂಡಿ–ನಿಝಾಂಪುರ ನಗರಸಭೆ, ಕಲ್ಯಾಣ್– ದೊಂಬಿವಿಲಿ, ಠಾಣೆ ಮತ್ತು ನವಿ ಮುಂಬೈನ ನಗರಸಭೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಿದೆ.