‘ಕುಲುವಿನ ಮಲಾನಾ ವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ 25ಕ್ಕೂ ಹೆಚ್ಚು ನೌಕರರನ್ನು ಪ್ರವಾಹದಿಂದ ಹಾನಿಗೊಳಗಾದ ಕಟ್ಟಡದಿಂದ ರಕ್ಷಿಸಲಾಗಿದೆ. ಜಿಲ್ಲೆಯಜಿಲ್ಲೆಯ ಪ್ರತ್ಯೇಕ ಭಾಗಗಳಲ್ಲಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಇದೆ. ಮಣಿಕರಣ್ನಲ್ಲಿ ಕನಿಷ್ಠ ನಾಲ್ಕು ಜನರು ಕೊಚ್ಚಿಹೋಗಿದ್ದು, ಪಾರ್ವತಿ ನದಿಗೆ ಅಡ್ಡಲಾಗಿರುವ ಸೇತುವೆ ಹಾನಿಯಾಗಿದೆ’ ಎಂದು ಅವರು ಹೇಳಿದ್ದಾರೆ.