ನ್ಯಾಯಮೂರ್ತಿಗಳಿಗೆಬೆದರಿಕೆ ಹಾಕಿದ್ದಕ್ಕಾಗಿ ಇಸ್ಲಾಮಿಕ್ ಧಾರ್ಮಿಕ ಸಂಘಟನೆಯಾದ ತಮಿಳುನಾಡು ತೌಹೀದ್ ಜಮಾತ್ (ಟಿಎನ್ಟಿಜೆ)ನ ರಹಮತ್ ಉಲ್ಲಾ ಮತ್ತು ಜಮಾಲ್ ಮೊಹಮ್ಮದ್ ಉಸ್ಮಾನಿ ವಿರುದ್ಧ ತಮಿಳುನಾಡು ಪೊಲೀಸರು ಮೊದಲುಪ್ರಕರಣ ದಾಖಲಿಸಿಕೊಂಡು, ಬಂಧಿಸಿದ್ದರು. ನಂತರ ಇವರನ್ನುಬೆಂಗಳೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು, ತನಿಖೆ
ನಡೆಸುತ್ತಿದ್ದಾರೆ.