ಶ್ರೀನಗರ:ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಸಹಯೋಗದಲ್ಲಿ ನಡೆಯುತ್ತಿರುವಶಾಲೆಯೊಂದರ ಶಿಕ್ಷಕಿಯರಿಗೆ 'ಹಿಜಾಬ್' ಧರಿಸದಂತೆ ತಾಕೀತು ಮಾಡಿದ ವಿಚಾರಕ್ಕೆ ಸಂಬಂಧಿಸಿ, 'ಬೇರೆ ರಾಜ್ಯಗಳಲ್ಲಿ ಬುಲ್ಡೋಜರ್ ಬಳಸಿ ಅಲ್ಪಸಂಖ್ಯಾತರ ಮನೆಗಳನ್ನು ಕೆಡವಿದಂತೆ ಹಾಗೂ ಹೆಣ್ಣುಮಕ್ಕಳ ಹಕ್ಕನ್ನು ಕಿತ್ತುಕೊಂಡಂತೆ ಇಲ್ಲಿ ಆಗುವುದಿಲ್ಲ' ಎಂದು ಮಾಜಿ ಸಿಎಂಮೆಹಬೂಬ ಮುಫ್ತಿ ಹೇಳಿದ್ದಾರೆ.