ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ | ಪಕ್ಷ ವಿರೋಧಿ ಚಟುವಟಿಕೆ: ಬಿಜೆಪಿಯಿಂದ ನಾಲ್ವರ ಅಮಾನತು

Last Updated 3 ಫೆಬ್ರುವರಿ 2023, 11:21 IST
ಅಕ್ಷರ ಗಾತ್ರ

ಶಿಮ್ಲಾ: ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿಮಾಚಲ ಪ್ರದೇಶದ ಬಿಜೆಪಿಯ ಕಾರ್ಯಕಾರಿ ಸಮಿತಿಯ ನಾಲ್ವರು ಪದಾಧಿಕಾರಿಗಳನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಹಿಮಾಚಲ ಪ್ರದೇಶದ ಬಿಜೆಪಿ ಘಟಕದ ಅಧ್ಯಕ್ಷ ಸುರೇಶ್ ಕಶ್ಯಪ್, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದವರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದಾರೆ.

ಸೋಲನ್ ಜಿಲ್ಲೆಯ ನಲಗಢದ ಟೆಕ್ ಚಂದ್ ಚಂದೇಲ್, ಅನ್ನಿಯಿಂದ ಅನು ಠಾಕೂರ್ ಹಾಗೂ ಮಹೇಂದ್ರ ಠಾಕೂರ್ ಮತ್ತು ಕುಲ್ಲು ಜಿಲ್ಲೆಯ ಬಂಜಾರ್‌ನ ಬಾಲಕ್ ರಾಮ್ ಅವರನ್ನು ಅಮಾನತು ಮಾಡಲಾಗಿದೆ.

ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಅಶಿಸ್ತನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಕಶ್ಯಪ್ ಅವರ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT