ಇದರಿಂದ ಕೋಪಗೊಂಡ ಬ್ರಿಜೇಶ್ ಸೇರಿದಂತೆ ಮುಖ್ಯಮಂತ್ರಿ ಬೆಂಗಾವಲು ಪಡೆ ಗೌರವ್ ಅವರಿಗೆ ಒದ್ದು ಹಲ್ಲೆ ಮಾಡಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಹೆಚ್ಚಿನ ಪೊಲೀಸ್ ಅಧಿಕಾರಿಗಳು ಬಂದು ಅಧಿಕಾರಿಗಳನ್ನು ಸಮಾಧಾನ ಪಡಿಸಿದ್ದಾರೆ. ಘಟನೆ ನಡೆಯುವ ವೇಳೆ ಸಿಎಂ ಠಾಕೂರ್ ಕಾರ್ನಲ್ಲಿದ್ದರು ಎನ್ನಲಾಗಿದೆ. ಆದರೆ ಏತಕ್ಕಾಗಿ ಈ ಅಹಿತಕರ ಘಟನೆ ನಡೆಯಿತು ಎಂಬುದು ತಿಳಿದು ಬಂದಿಲ್ಲ.