ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ: ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್‌ ನಿಯೋಗ

Last Updated 9 ಡಿಸೆಂಬರ್ 2022, 18:54 IST
ಅಕ್ಷರ ಗಾತ್ರ

ಶಿಮ್ಲಾ (‍‍ಪಿಟಿಐ):ಕಾಂಗ್ರೆಸ್‌ ಪಕ್ಷದ ಕೇಂದ್ರೀಯ ಚುನಾವಣಾ ವೀಕ್ಷಕರು ಹಾಗೂ ಎಐಸಿಸಿ ಉಸ್ತುವಾರಿ ರಾಜೀವ್‌ ಶುಕ್ಲಾ ಅವರನ್ನೊಳಗೊಂಡ ನಿಯೋಗವು ಶುಕ್ರವಾರ ರಾತ್ರಿ ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರಳೇಕರ್‌ ಅವರನ್ನು ಭೇಟಿ ಮಾಡಿದೆ.

ರಾಜ್ಯಪಾಲರಿಗೆ ಪಕ್ಷದ ಚುನಾಯಿತ ಶಾಸಕರ ಪಟ್ಟಿ ಸಲ್ಲಿಸಿದ ನಿಯೋಗವು, ಸರ್ಕಾರ ರಚನೆಗೆ ಕಾಲಾವಕಾಶ ಕೋರಿದೆ.

ಶುಕ್ಲಾ ಹಾಗೂಕೇಂದ್ರೀಯ ವೀಕ್ಷಕರು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಪ್ರತಿಭಾ ಸಿಂಗ್‌ ಅವರನ್ನು ಹೋಟೆಲ್‌ವೊಂದರಲ್ಲಿ ಭೇಟಿಯಾಗಿ ಚರ್ಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT