ಅದಾನಿ ಸಮೂಹದ ಕಂಪನಿಗಳು ಹಾಗೂ ಅವರ ಸಹವರ್ತಿಗಳು ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿದ್ದಾರೆ. ಹೀಗಾಗಿ ಸಮೂಹದ ಕಂಪನಿಗಳ ವಿರುದ್ಧ ಸಿಬಿಐ, ಇ.ಡಿ., ಡಿಆರ್ಐ, ಸಿಬಿಡಿಟಿ, ಇಐಬಿ, ಎನ್ಸಿಬಿ, ಸೆಬಿ, ಆರ್ಬಿಐ, ಎಸ್ಎಫ್ಐಒಗಳಿಂದ ತನಿಖೆ ನಡೆಸಬೇಕು. ಸುಪ್ರೀಂಕೋರ್ಟ್ನ ಹಾಲಿ ನ್ಯಾಯಮೂರ್ತಿಯೊಬ್ಬರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು ಎಂದೂ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.