'ಹಿಂದಿ ಕಲಿಕೆಯಿಂದ ಉದ್ಯೋಗ ಹೇಗೆ ಸಿಗುತ್ತದೆ? ಕೊಯಮತ್ತೂರಿನಲ್ಲಿ ಪಾನಿಪುರಿ ಮಾರುತ್ತಿರುವವರು ಅವರೇ (ಹಿಂದಿ ಮಾತನಾಡುವವರು)' ಎಂದು ಕೆ. ಪೊನ್ಮುಡಿ ತೀಕ್ಷ್ಣವಾಗಿ ಪ್ರಶ್ನಿಸಿದ್ದರು. ಇದೇ ವೇಳೆ, ಮೊದಲಿನಂತೆ ತಮಿಳುನಾಡಿನಲ್ಲಿ ದ್ವಿಭಾಷಾ ನೀತಿಯನ್ನು ಮುಂದುವರಿಸುವುದಾಗಿ ಪೊನ್ಮುಡಿ ಅವರು ಸ್ಪಷ್ಟಪಡಿಸಿದ್ದಾರೆ.