‘ಈ ದಂಪತಿಗೆ ಸ್ವಂತ ಜಮೀನು ಇರಲಿಲ್ಲ. ಅವರು ವಾಸವಿದ್ದ ಬಾಡಿಗೆ ಜಾಗ, ಪತಿ ಶ್ರೀನಿವಾಸನ್ ಮೃತಪಟ್ಟಾಗ ಜಲಾವೃತಗೊಂಡಿತ್ತು. ಈಗ ಪತ್ನಿ ಮೃತಪಟ್ಟಾಗಲೂ ಅದೇ ಪರಿಸ್ಥಿತಿ ಇದ್ದ ಕಾರಣ, ಅಂತ್ಯಕ್ರಿಯೆಗಾಗಿ ಚರ್ಚ್ ಆಡಳಿತವನ್ನು ಕೇಳಿಕೊಂಡೆವು. ಅವರು ಒಪ್ಪಿಗೆ ನೀಡಿದರು’ ಎಂದು ಎಡತ್ವಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮರಿಯಮ್ಮ ಜಾರ್ಜ್ ‘ಪ್ರಜಾವಾಣಿ’ಗೆ ತಿಳಿಸಿದರು.