'20 ಲಕ್ಷ ಮಂದಿಯನ್ನು(ಮುಸ್ಲಿಮರನ್ನು) ಕೊಲ್ಲಲು ನಾವು ನೂರು ಮಂದಿ ಸಿದ್ಧರಿದ್ದರೆ, ಜಯಿಸಲು ಮತ್ತು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಸಾಧ್ಯ' ಎಂದು ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ವೇದಿಕೆಯಲ್ಲಿ ಹೇಳಿದ್ದಾರೆ. 'ಕೊಲ್ಲಲು ಮತ್ತು ಜೈಲು ಸೇರಲು ಸಿದ್ಧರಾಗಿರಿ' ಎಂದು ಕಾರ್ಯಕರ್ತರನ್ನು ಅಪರಾಧ ಕೃತ್ಯಗಳಿಗೆ ಪ್ರಚೋದಿಸಿದ್ದಾರೆ.