‘ಮಹಾರಾಷ್ಟ್ರ ಸರ್ಕಾರದಿಂದ ಸುಲಿಗೆ’: ಮಹಾರಾಷ್ಟ್ರದ ಮೂರು ಪಕ್ಷಗಳ ಮೈತ್ರಿ ಸರ್ಕಾರವು ಸುಲಿಗೆಯಿಂದ, ಸುಲಿಗೆಗಾಗಿ, ಸುಲಿಗೆಗೋಸ್ಕರ ಇರುವ ಸರ್ಕಾರವಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ದೂರಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದಿದ್ದಾರೆ.