ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಮಾ ವಜಾ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ

Last Updated 13 ಸೆಪ್ಟೆಂಬರ್ 2022, 14:36 IST
ಅಕ್ಷರ ಗಾತ್ರ

ನವದೆಹಲಿ: ಇಶ್ರತ್‌ ಜಹಾನ್‌ ಎನ್‌ಕೌಂಟರ್‌ ಪ್ರಕರಣದ ಸಿಬಿಐ ತನಿಖಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸತೀಶ್‌ ಚಂದ್ರ ವರ್ಮಾ ಅವರನ್ನು ಕರ್ತವ್ಯದಿಂದ ವಜಾ ಮಾಡಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಆದೇಶಕ್ಕೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ.

ವಜಾ ಆದೇಶವನ್ನು ಪ್ರಶ್ನಿಸಿ ವರ್ಮಾ ಅವರು ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯವು, ‘ಕೇಂದ್ರ ಸರ್ಕಾರವು ವಜಾ ಆದೇಶವನ್ನು ಜಾರಿ ಮಾಡಬಾರದು’ ಎಂದು ಆದೇಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT