ಸಂಸತ್ತು, ವಿಧಾನಸಭೆ ಮತ್ತು ಪಂಚಾಯತ್ ಮಟ್ಟದಲ್ಲಿ ಅನ್ವಯವಾಗುವಂತೆ ಸದ್ಯ ಪಕ್ಷಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಅವರು, ಡಿಡಿಸಿ ಚುನಾಯಿತ ಸದಸ್ಯರ ಪಕ್ಷ ಬದಲಾಯಿಸುವಂತೆ ಪ್ರಭಾವ ಬೀರಲು ಬಿಜೆಪಿ ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದರು.