ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ ಗೃಹ ಸಚಿವ ಅನಿಲ್ ದೇಶಮುಖ್, ‘ಅಗ್ನಿಶಾಮಕ ದಳದ ಸಿಬ್ಬಂದಿಗೆ ಆಸ್ಪತ್ರೆಯ ಸೆಕ್ಯುರಿಟಿ ಗಾರ್ಡ್ಗಳು ನೆರವು ನೀಡಿದರು. ಇವರ ನಡೆಸಿದ ಕ್ಷಿಪ್ರ ಕಾರ್ಯಾಚರಣೆ ಏಳು ಶಿಶುಗಳ ಜೀವ ಉಳಿಸಿತು. ಆದರೆ, 10 ಮಕ್ಕಳ ಜೀವಕ್ಕೆರವಾದ ಈ ದುರಂತಕ್ಕೆ ಕಾರಣರಾದವರನ್ನು ಶಿಕ್ಷಿಸಲಾಗುವುದು’ ಎಂದರು.