‘ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಭಾರದ್ವಾಜ್ ಅವರು ಮಂಡಿಸಿದ ಸೂಚನೆಯನ್ನು ಪರಿಗಣಿಸಿ, ವಿರೋಧ ಪಕ್ಷದ ನಾಯಕ ಮುಕೇಶ್ ಅಗ್ನಿಹೋತ್ರಿ, ಹರ್ಷವರ್ಧನ್ ಚೌಹಾಣ್, ಸುಂದರ್ಸಿಂಗ್ ಠಾಕೂರ್, ಸತ್ಪಾಲ್ ರಾಯ್ಜಾದ ಹಾಗೂ ವಿನಯಕುಮಾರ್ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಸ್ಪೀಕರ್ ವಿಪಿನ್ ಪರ್ಮಾರ್ ಪ್ರಕಟಿಸಿದರು.