‘ಯಾವುದೇ ಕಾರಣಕ್ಕೂ ಅವರಿಗೆ ಜಾಮೀನು ನೀಡಬಾರದು’ ಎಂದು ಎನ್ಐಎ ಪ್ರತಿಪಾದಿಸಿತ್ತು. ಹೀಗಾಗಿ ಹೈಕೋರ್ಟ್ ಅರ್ಜಿ ತಿರಸ್ಕರಿಸಿತ್ತು. ಸ್ಟ್ಯಾನ್ ಸ್ವಾಮಿ ಪರ ವಕೀಲ ಮಿಹಿರ್ ದೇಸಾಯಿ, ಅನಾರೋಗ್ಯದ ಕಾರಣ ಮುಂದಿಟ್ಟು ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ಹೈಕೋರ್ಟ್ ಸೋಮವಾರವಷ್ಟೇ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.