ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂಧೆ ಹಾಗೂ ಎಂ.ಎಸ್.ಕಾರ್ಣಿಕ್ ಅವರಿರುವ ವಿಭಾಗೀಯ ನ್ಯಾಯಪೀಠ, ‘ಜೈಲಿನಲ್ಲಿ ಈ ಕನ್ನಡಕವನ್ನು ಹೇಗೆ ಕಳವು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೊಸ ಕನ್ನಡಕವನ್ನು ನವಲಖಾ ಕುಟುಂಬದವರು ಕೊರಿಯರ್ ಮೂಲಕ ಕಳಿಸಿದ್ದರೂ ಅದನ್ನು ಜೈಲು ಅಧಿಕಾರಿಗಳು ಸ್ವೀಕರಿಸುತ್ತಿಲ್ಲ ಎಂಬ ಮಾಹಿತಿಯೂ ಇದೆ’ ಎಂದಿತು.