ಮಂಗಳವಾರ ಹಿಮ್ಮತ್ ನಗರದಲ್ಲಿ ನಡೆದ ‘ಪೇಜ್ ಪ್ರಮುಖ್’ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಅವರು,ರಾಜ್ಯ ಬಿಜೆಪಿ ಮುಖ್ಯಸ್ಥರು, ’ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಳೆ ಅಭ್ಯರ್ಥಿಗಳನ್ನು ಬದಲಿಸಿ ಕನಿಷ್ಠ ನೂರು ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತದೆ. ಇಲ್ಲಿ ಹಾಜರಿರುವ ಹಾಲಿ ಶಾಸಕರು ಈ ಮಾತನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ,‘ ಎಂದು ಅವರು ಹೇಳಿದರು.