ನಾಮಕ್ಕಲ್ ಜಿಲ್ಲೆಯ ರಾಶಿಪುರಂನಲ್ಲಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ನನ್ನನ್ನು ಮುಖ್ಯಮಂತ್ರಿ ಎಂದು ಇಲ್ಲಿ ಪರಿಚಯಿಸಲಾಯಿತು. ಆದರೆ, ಇಲ್ಲಿ ನೆರೆದಿರುವ ಪ್ರತಿಯೊಬ್ಬರು ಸಹ ಮುಖ್ಯಮಂತ್ರಿ ಇದ್ದಂತೆ. ನೀವು ವಹಿಸಿರುವ ಕೆಲಸಗಳನ್ನು ಕಾರ್ಯರೂಪಕ್ಕೆ ತರುವ ಸಲುವಾಗಿ ನಾನು ಹುದ್ದೆಯಲ್ಲಿರುವೆ’ ಎಂದರು.