ತಿರುವನಂತಪುರ: ಕೇರಳದ ಇಬ್ಬರು ಪ್ರಭಾವಿ ಉದ್ಯಮಿಗಳಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಆದಾಯ ತೆರಿಗೆ (ಐ.ಟಿ) ಅಧಿಕಾರಿಗಳು ಸೋಮವಾರ ಶೋಧ ಕಾರ್ಯ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಇಬ್ಬರು ಉದ್ಯಮಿಗಳ ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಸಂಬಂಧಿಸಿ ಕೇರಳ, ತಮಿಳುನಾಡು ರಾಜ್ಯಗಳ ವಿವಿಧೆಡೆ ಮತ್ತು ಬೆಂಗಳೂರು, ಮುಂಬೈನಲ್ಲೂ ಶೋಧ ಕಾರ್ಯ ನಡೆದಿದೆ ಎಂದೂ ಹೇಳಿವೆ.
ಒಬ್ಬ ಉದ್ಯಮಿ ಕೇರಳದ ಪ್ರಮುಖ ರಾಜಕಾರಣಿಗಳಿಗೆ ಆಪ್ತರಾಗಿದ್ದಾರೆ ಎಂದೂ ವಿವರಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.