ಈ ಬಗ್ಗೆ ಟ್ವೀಟ್ ಮಾಡಿರುವ ಅನೀಸ್, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಶಶಿ ತರೂರ್ಗೆ ಮತ ಹಾಕಿರುವ 1072 ಮಂದಿಯಲ್ಲಿ ನಾನು ಒಬ್ಬ. ನಾವು ಸೋತಿದ್ದೇವೆ. ಆದರೆ ಪಕ್ಷದ ಆಂತರಿಕ ಪ್ರಜಾಪ್ರಭುತ್ವ ಗೆದ್ದಿದೆ. ಕೇವಲ ಬಿಜೆಪಿ ಒಂದೇ ಉಳಿದುಕೊಂಡರು ಕೂಡ ಆ ಪಕ್ಷ ಸೇರುವುದಿಲ್ಲ. ಅದು ಸಾಕಷ್ಟು ಮತಾಂಧರು, ಹೇಡಿಗಳು ಮತ್ತು ಅವಕಾಶವಾದಿಗಳನ್ನು ಹೊಂದಿರುವ ಪಕ್ಷ ಎಂದಿದ್ದಾರೆ.