ರಾಜ್ಯ ಸರ್ಕಾರಗಳು ಮದರಸಾಗಳ ಸಮೀಕ್ಷೆಗೆ ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕೇವಲ ಒಂದು ಧರ್ಮ, ಸಮುದಾಯಕ್ಕೆ ಸೇರಿದ ಮದರಸಾಗಳ ಸರ್ವೆ ಮಾಡುವ ಬದಲು, ದೇಶದಾದ್ಯಂತ ಆರ್ಎಸ್ಎಸ್ ನಡೆಸುತ್ತಿರುವ ಶಿಶುಮಂದಿರ, ಶಾಲೆಗಳು, ಕ್ರೈಸ್ತರ ಶಾಲೆ, ಖಾಸಗಿ ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ಶಾಲೆ, ಕಾಲೇಜುಗಳ ಸ್ಥಿತಿಗತಿ ಬಗ್ಗೆಯೂ ಸಮಗ್ರ ತನಿಖೆ ನಡೆಸಲಿ’ ಎಂದು ಕಿಡಿಕಾರಿದ್ದಾರೆ.