'ಲಖಿಂಪುರ ಖೇರಿ ಹತ್ಯಾಕಾಂಡದ ಆರೋಪಿ, ಕೇಂದ್ರ ಸಚಿವರ ಮಗನನನ್ನು ನಾಳೆಯೊಳಗೆ ಬಂಧಿಸದೇ ಹೋದರೆ, ರೈತರಿಗಾಗಿ ಹೋರಾಟ ನಡೆಸುತ್ತಿರುವ ಪ್ರಿಯಾಂಕಾ ಗಾಂಧಿ ಅವರನ್ನು ಅಕ್ರಮ ಬಂಧನದಿಂದ ಬಿಡುಗಡೆ ಮಾಡದೇ ಹೋದರೆ, ನಾಳೆ (ಬುಧವಾರ) ಪಂಜಾಬ್ ಕಾಂಗ್ರೆಸ್ ಲಖಿಂಪುರದ ಕಡೆಗೆ ಹೆಜ್ಜೆ ಹಾಕಲಿದೆ,' ಎಂದು ಸಿಧು ಟ್ವೀಟ್ ಮಾಡಿ ಎಚ್ಚರಿಕೆ ನೀಡಿದ್ದಾರೆ.