ಕಾಂಗ್ರೆಸ್ ಬಯಸಿದರೆ ನಾವೆಲ್ಲರೂ ಒಟ್ಟಾಗಿ (2024 ಸಾರ್ವತ್ರಿಕ ಚುನಾವಣೆಯಲ್ಲಿ) ಹೋರಾಡಬಹುದು. ಸದ್ಯಕ್ಕೆ ಆಕ್ರಮಣಕಾರಿಗಳಂತಾಗುವ ಅಗತ್ಯವಿಲ್ಲ. ಆಶಾವಾದಿಗಳಾಗಿರೋಣ. ಈ ಗೆಲುವು (4 ರಾಜ್ಯಗಳ ವಿಧಾನಸಭೆ ಚುನಾವಣೆ) ಬಿಜೆಪಿಗೆ ದೊಡ್ಡ ನಷ್ಟವಾಗಿ ಪರಿಣಮಿಸಲಿದೆ. 2022ರ ಚುನಾವಣೆ 2024ರ ಚುನಾವಣೆಯ ಭವಿಷ್ಯ ನಿರ್ಧರಿಸಲಿದೆ ಎಂಬುದು ವಾಸ್ತವವಲ್ಲ’ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿ ಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.