ಅಹಮದಾಬಾದ್ನ ದರ್ಶನ್ ಬಿ.ಟೆಕ್ (ಕೆಮಿಕಲ್) ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದ ಅವರು ಫೆ. 12ರಂದು ಐಐಟಿ ಬಾಂಬೆಯ ಪೊವೈ ಕ್ಯಾಂಪಸ್ನಲ್ಲಿರುವ ಹಾಸ್ಟೆಲ್ನ 7ನೇ ಮಹಡಿಯಿಂದ ಜಿಗಿದು ಸಾವಿಗೀಡಾಗಿದ್ದ. ದರ್ಶನ್ ಪರಿಶಿಷ್ಟ ಜಾತಿಗೆ ಸೇರಿದ್ದ ಕಾರಣ ಆತ ಜಾತಿ ತಾರತಮ್ಯ ಎದುರಿಸುತ್ತಿದ್ದ ಎಂದು ಆತನ ಕುಟುಂಬದವರು ಆರೋಪಿಸಿದ್ದರು.