₹ 4,000 ಕೋಟಿ ವಂಚನೆ ಪ್ರಕರಣದಲ್ಲಿಬೆಂಗಳೂರು ಉತ್ತರ ತಾಲ್ಲೂಕು ಉಪವಿಭಾಗಾಧಿಕಾರಿಯಾಗಿದ್ದ ಎಲ್.ಸಿ.ನಾಗರಾಜ್ ಹಾಗೂ ಗ್ರಾಮ ಲೆಕ್ಕಿಗ ಮಂಜುನಾಥ್ ಎನ್. ವಿರುದ್ಧ ತನಿಖೆಗೆ ರಾಜ್ಯ ಸರ್ಕಾರದ ಒಪ್ಪಿಗೆ ಪಡೆದ ಬಳಿಕ ಸಿಬಿಐ ಈ ದೋಷಾರೋಪ ಪಟ್ಟಿ ದಾಖಲಿಸಿದೆ. ಖಾನ್ನಿಂದ ನಾಗರಾಜ್ ₹4.5 ಕೋಟಿ ಹಾಗೂ ಮಧ್ಯವರ್ತಿಯಾಗಿದ್ದ ಮಂಜುನಾಥ್ ₹10 ಲಕ್ಷ ಲಂಚ ಪಡೆದಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.