‘ಲೇಡಿ ಸಿಂಗಂ’ ಎಂದೇ ಅವರು ಖ್ಯಾತಿ ಪಡೆದಿದ್ದರು. ತಮ್ಮ ಸಾವಿಗೆ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ವಿನೋದ ಶಿವಕುಮಾರ್ ಕಾರಣ ಎಂದು ಆತ್ಮಹತ್ಯೆಗೆ ಮುನ್ನ ಬರೆದಿದ್ದ ಪತ್ರದಲ್ಲಿ ತಿಳಿಸಿದ್ದರು. ಈ ಪತ್ರವನ್ನು ರೆಡ್ಡಿ ಅವರನ್ನು ಉದ್ದೇಶಿಸಿ ಬರೆಯಲಾಗಿತ್ತು. ಶಿವಕುಮಾರ್ ಅವರನ್ನು ಮಾರ್ಚ್ 26ರಂದು ಬಂಧಿಸಲಾಗಿತ್ತು.