‘ಶಾಲೆಯಲ್ಲಿ ರಕ್ಷಕ–ಶಿಕ್ಷಕ ಸಭೆಯ ವೇಳೆ ಹೀಗೊಂದು ಅಸ್ಪೃಶ್ಯತೆ ಆಚರಣೆ ಬಗ್ಗೆ ಗೊತ್ತಾಗಿತ್ತು. ಇದಾದ ಹಲವು ಶಾಂತಿ ಸಭೆಗಳನ್ನು ಮಾಡಿ, ಪರಿಶಿಷ್ಟ ಪಂಗಡದ ಜನರನ್ನು ದೇಗುಲಕ್ಕೆ ಪ್ರವೇಶ ಕಲ್ಪಿಸಲಾಗಿದೆ. ಎಲ್ಲವೂ ಸುಸೂತ್ರವಾಗಿ ನಡೆದಿದೆ‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕೇಯನ್ ಹೇಳಿದ್ದಾರೆ.