'ಬಾಂಗ್ಲಾದೇಶ ಮತ್ತು ಭಾರತದ ನಡುವಿನ ಸಂಬಂಧವನ್ನು ಬಲಪಡಿಸುವುದು ನಮ್ಮ ಆದ್ಯತೆಯಾಗಿದೆ' ಎಂದು ಅವರು 'ಬಾಂಗ್ಲಾ ವಿಮೋಚನಾ ದಿನದ ಅಂಗವಾಗಿ, ನಿಮ್ಮೊಂದಿಗೆ ನಾವು ಭಾರತದಲ್ಲಿ 'ವಿಜಯ್ ದಿವಸ್' ಆಚರಿಸುತ್ತಿದ್ದೇವೆ' ಎಂದು ಹೇಳಿದರು. ಇದೇ ವೇಳೆ ಬಾಂಗ್ಲಾ ಪ್ರಧಾನಿ ಹಸೀನಾ, 'ಭಾರತ ನಮ್ಮ ನಿಜವಾದ ಸ್ನೇಹಿತ' ಎಂದು ಬಣ್ಣಿಸಿದರು.